ಆಯುಕ್ತ ಮಾಯಣ್ಣ ಗೌಡ ವರ್ಗಾವಣೆ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ವರ್ಗಾವಣೆಯಾಗಿದೆ. ಇವರ ಸ್ಥಾನಕ್ಕೆ ಡಾ.ಕವಿತಾ ಯೋಗಪ್ಪನವರ್ ವರ್ಗಾವಣೆಯಾಗಿದೆ.

ಬಿಬಿಎಂಪಿಯ ಭೂಸ್ವಾಧೀನ ಅಧಿಕಾರಿ ಆಗಿದ್ದ ಡಾ.ಕವಿತ ಯೋಗರಾಜ್ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರಘಾವಣೆಯಾಗುತ್ತಿದ್ದಾರೆ.‌ ಕಳೆದ ಎರಡು ವರ್ಷದಿಂದ ಆಯುಕ್ತ ಮಾಯಣ್ಣ ಗೌಡ ಉತ್ತಮ ಆಡಳಿತ ನಿಭಾಯಿಸಿದ್ದರು.

ಮಾಯಣ್ಣಗೌಡರಿಗೆ ಸ್ಥಳ ನಿರೀಕ್ಷೆಯನ್ನ ಕಾಯ್ದಿರಿಸಿ ಅವರ ಮಾತೃ ಇಲಾಖೆಯಲ್ಲಿ ಮುಂದುವರೆಯಲು ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ-https://suddilive.in/archives/16473

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close