ಜು.25 ರಂದು ವಿದ್ಯುತ್ ವ್ಯತ್ಯಯ

ಮೆಸ್ಕಾಂ ಕಚೇರಿ



ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಜು.25ರ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

 

ಪೇಪರ್ ಪ್ಯಾಕೇಜ್, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಮಾಕಮ್ಮಬೀದಿ, ಕೆರೆದುರ್ಗಮ್ಮನ ಬೀದಿ, ಪುಟ್ಟನಂಜಪ್ಪಕೇರಿ, ಆಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, 


ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಕಾಮತ್ ಲೇಔಟ್, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಇದನ್ನೂ ಓದಿ-


https://www.suddilive.in/2024/07/blog-post_324.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close