ಆನಂದಪುರದಲ್ಲಿ ರಸ್ತೆ ಅಪಘಾತ-ಇಬ್ಬರು ಸಾವು


ಸುದ್ದಿಲೈವ್/ಆನಂದಪುರ

ಬೈಕ್ ಹಾಗೂ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ದುರ್ಘಟನೆ ನಡೆದಿದ್ದು, ಬೆಳಂದೂರು ಗ್ರಾಮದ ವಾಸಪ್ಪ (50 ) ಹಾಗೂ ಅವರ ಅಳಿಯ ಸ್ಥಳದಲ್ಲೇ ಅಸು ನೀಗಿದ್ದಾರೆ.

ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಬೆಳಂದೂರು ಗ್ರಾಮದ ವಾಸಪ್ಪ (50 ) ಹಾಗೂ ಅವರ ಅಳಿಯ ಸ್ಥಳದಲ್ಲೇ ಅಸು ನೀಗಿದ್ದಾರೆ.

ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close