ನೂತನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ


ಸುದ್ದಿಲೈವ್/ಶಿವಮೊಗ್ಗ

ನಿನ್ನೆ ನಡೆದ ಶಿವಮೊಗ್ಗದ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನ ಆಯ್ಕೆ‌ಮಾಡಲಗಿದೆ. ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.  

ಡಾ.ಭರತ್ ಅವರನ್ನ ಅಧ್ಯಕ್ಷರನ್ನಾಗಿ  ಹಾಗೂ ಉಪಾಧ್ಯಕ್ಷರನ್ನಾಗಿ ಈಶ್ವರ್ ಭೂದಾಳ್ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close