New dysp transfer-ನೂತನ ಡಿವೈಎಸ್ಪಿ ಆಗಿ ಅರವಿಂದ್ ಕಲಗುಜ್ಜಿ ವರ್ಗಾವಣೆ

Suddilive || Shivamogga

New dysp transfer to Thirthahalli, ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ !

New-dysp-tranfer


ಖಾಲಿ ಇದ್ದ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದ  ಡಿವೈಎಸ್'ಪಿಯನ್ನು ತೀರ್ಥಹಳ್ಳಿಗೆ ವರ್ಗಾವಣೆ ಮಾಡಲಾಗಿದೆ.

ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸರಿ ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್'ಪಿ ಆಗಮನ ಆಗುತ್ತಿದ್ದಾರೆ. 

ಕಾರ್ಕಳದಲ್ಲಿ ಡಿವೈಎಸ್'ಪಿ ಯಾಗಿದ್ದ ಅರವಿಂದ್ ಕಲಗುಜ್ಜಿ ಅವರನ್ನು ತೀರ್ಥಹಳ್ಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದ್ದು ಶೀಘ್ರದಲ್ಲಿ ತೀರ್ಥಹಳ್ಳಿಯಲ್ಲಿ ವೃತ್ತಿ ಆರಂಭಿಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close