7 ದಿನಗಳಲ್ಲಿ ಕಂದಾಯ ಕಟ್ಟದಿದ್ದರೆ ಸಂಪರ್ಕ ಕಟ್-Connection will be cut

Suddilive || Shivamogga

7 ದಿನಗಳಲ್ಲಿ ಕಂದಾಯ ಕಟ್ಟದಿದ್ದರೆ ಸಂಪರ್ಕ ಕಟ್-Connection will be cut if revenue is not paid within 7 days

Connection, cut

ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲಿಕರು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸುವುದು. 

ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ ನೀರಿನ ಕಂದಾಯ ಪಾವತಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Connection will be cut

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close