SUDDILIVE || BANGLORE
ಇಂದು 4 ಕುಮ್ಕಿ ಆನೆಗಳ ಹಸ್ತಾಂತರ-Handover of 4 Kumki elephants today
ಆಂದ್ರ ್ರದೇಶಕ್ಕೆ ಕುಮ್ಕಿ ಆನೆಗಳನ್ನ ಹಸ್ತಾಂತರಿಸಲಾಗಿದ್ದು ಇಂದು ವಿಧಾನ ಸಭೆಯ ಮುಂದೆ 4 ಆನೆಗಳನ್ನ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಆಂಧ್ರಪ್ರದೇಶಕ್ಕೆ ನೀಡಲಾದ ಆನೆಗಳ ವಿವರ
1. ಕೃಷ್ಣ 15 ವರ್ಷ. 2022ರಲ್ಲಿ ಚಿಕ್ಕಮಗಳೂರಿನಲ್ಲಿ ಈ ಆನೆ ಸೆರೆ ಹಿಡಿಯಲಾಗಿತ್ತು.
2. ಶಿವಮೊಗ್ಗ ಅಭಿಮನ್ಯು- 14 ವರ್ಷ 2023ರಲ್ಲಿ ಹೊನ್ನಾಳಿಯಲ್ಲಿ ಸೆರೆ ಹಿಡಿಯಲಾದ ಆನೆ.
3. ದೇವ -39 ವರ್ಷ ಕುಶಾಲನಗರದಲ್ಲಿ 2019ರಲ್ಲಿ ಸೆರೆ ಹಿಡಿದ ಆನೆ.
4. ರಂಜನ್ ದುಬಾರೆ ಶಿಬಿರದಲ್ಲೇ ಜನಿಸಿದ ಆನೆ. ವಯಸ್ಸು 26 ವರ್ಷ.
ಆಂಧ್ರಪ್ರದೇಶ ಒಟ್ಟು 8 ಆನೆ ನೀಡುವಂತೆ ಮನವಿ ಮಾಡಿದ್ದು, ಕರ್ನಾಟಕ 6 ಆನೆ ನೀಡಲು ಸಮ್ಮತಿಸಿದೆ. ಇಂದು 4 ಆನೆಗಳನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಲಾಗಿದೆ. ಸಕ್ರೆಬೈಲಿನ ಎರಡು ಆನೆಗಳು ನಿನ್ನೆ ದಾಂಡೇಲಿಯಿಂದ ಶಿವಮೊಗ್ಗದ ಸಕ್ರೆಬೈಲಿಗೆ ಬಂದು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದವು. ಶಿವಮೊಗ್ಗದ ಸಕ್ರೆಬೈಲಿನ ಆ
Handover of 4 Kumki elephants today