SUDDILIVE || THIRTHAHALLI
ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಆರಗ ಜ್ಞಾನೇಂದ್ರ ಆಯ್ಕೆ-MLA Araga Gyanendra elected as Mahamandal president
ರಾಜ್ಯ ಅಡಿಕೆ ಮಾರಾಟ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಆರಗ ಜ್ಞಾನೇಂದ್ರರವರು ಇಂದು ನಡೆದ ಚುನಾವಣೆಯಲ್ಲಿ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ
ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಮತ್ತು ಸುಪ್ರೀಂ ಕೋರ್ಟಿನಲ್ಲಿ ಅಡಿಕೆ ಮಾರಾಟ ಸಹಕಾರಿ ಸಂಘಗಳ ಮಹಾಮಂಡಲವು ನೋಂದಾಯಿತ ಸಂಸ್ಥೆಯಾಗಿ ಅಡಿಕೆ ಬೆಳೆಗಾರರ ಪರವಾಗಿ ಹೋರಾಟ ಮಾಡುತ್ತಿದೆ.
MLA Araga Gyanendra elected