SUDDILIVE||SHIVAMOGGA
ಶಾಲಾ ಮಕ್ಕಳಿಗೆ ಊಟದ ತಟ್ಟೆ, ಲೋಟ ವಿತರಣೆ-Distribution of lunch plates and cups to school children
ಕರ್ನಾಟಕ ರಕ್ಷಣಾವೇದಿಕೆ ಸ್ವಾಭಿ ಮಾನಿ ಬಣ ಜಿಲ್ಲಾ ಘಟಕ ಶಿವಮೊಗ್ಗ ಹಾಗೂ ಆನಂದಣ್ಣ ಯಂಗ್ ಬ್ರಿಗೇಡ್ ಶಿವಮೊಗ್ಗ ಇವರ ಆಶ್ರಯದಲ್ಲಿ ಹುಟ್ಟು ಹಬ್ಬದ ಪ್ರಯುಕ್ತ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಊಟದ ತಟ್ಟೆ, ಲೋಟ ವಿತರಣೆ ಮತ್ತು ಸಾರ್ವಜ ನಿಕರಿಗೆ ಮತ್ತು ಮಕ್ಕಳಿಗೆ ಮಧ್ಯಾ ಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾ ರ್, ಉಪಾಧ್ಯಕ್ಷ ವಿಜಯ ಕುಮಾರ್, ಮಹಿಳಾ ಅಧ್ಯಕ್ಷೆ ಕವಿತಾ, ನಗರಾಧ್ಯಕ್ಷರಾದ ಜೀವನ್, ಖಜಾಂಚಿ ಗಣೇಶ್ ಮತ್ತು ಕರವೇ ಸ್ವಾಭಿಮಾನಿ ಬಣದ ಕಾರಕರ್ತರು ಉಪಸ್ಥಿತರಿದ್ದರು.