SUDDILIVE || SHIVAMOGGA
ಕಾಂತಾರ ಸಿನಿಮಾ ಶೂಟಿಂಗ್ ನೋಟೀಸ್ ಜಾರಿ ಸಾಧ್ಯತೆ-Notice likely to be issued to Kantara cinema team
ಶಿವಮೊಗ್ಗ ಜಿಲ್ಲೆಯಲ್ಲಿ ಕಾಂತಾರ ಚಾಪ್ಟರ್-1 ಶೂಟಿಂಗ್ ನಡೆಯುತ್ತಿದ್ದು, ಈ ಶೂಟಿಂಗ್ ಗೆ ಅನುಮತಿ ಇದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ನೋಟೀಸ್ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ.
ಆಗುಂಬೆಯಲ್ಲಿ ಹಾಸ್ಯನಟನೋರ್ನ ಹೃದಯಾಘಾತದ ಸಾವು, ನಿನ್ನೆ ಮಾಣಿ ಜಲಾಶಯದಲ್ಲಿ ದೋಣಿ ಮಗಚಿದೆ ಎಂಬ ಗಾಸಿಪ್ ಸುದ್ದಿಗಳು ಕಾಂತಾಂರ ಸಿನಿಮಾಕ್ಕೆ ನೋಟೀಸ್ ಜಾರಿಯಾಗುವ ಸಾಧ್ಯತೆಯಿದೆ.
ಈ ಕುರಿತು ಸುದ್ದಿಲೈವ್ ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ, ಸ್ಥಳೀಯ ಆಡಳಿತದಿಂದ ಕಾಂತರ ಶೂಟಿಂಗ್ ಗಾಗಿ ಮಾಹಿತಿ ಪಡೆದಿಲ್ಲ. ಎಲ್ಲಾ ಅನುಮತಿಯನ್ನ ಬೆಂಗಳೂರಿನಿಂದಲೇ ಪಡೆದಿರುವುದಾಗಿ ಪಡೆದಿರುವುದಾಗಿ ಹೇಳಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಚಿತ್ರತಂಡಕ್ಕೆ ನೋಟೀಸ್ ಜಾರಿ ಮಾಡಿ ಶೂಟಿಂಗ್ ನ ಅನುಮತಿಯ ಪರವಾನಗಿಯನ್ನ ಪರಿಶೀಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Notice likely to be issued