SUDDILIVE || SHIVAMOGGA
ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ವನಮಹೋತ್ಸವ-Vanamahotsava on the occasion of Rahul Gandhi's birthday
ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್.ಪಿ. ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ ಲೋಕೇಶ್ ,ಪಕ್ಷದ ಮುಖಂಡರಾದ ಡಾ.ಶರತ್ ಮರಿಯಪ್ಪ,ಆರ್ ಕಿರಣ್ , ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ ರಾಕೇಶ್ , ಕೆ .ಎಲ್. ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್ ,ಮಿಥುನ್ ಎಸ್ ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್ ಶರತ್ ಇತರರು ಇದ್ದರು